ರಾಜ್ಯ

ಜಮ್ಮು ಕಾಶ್ಮೀರದ ವಿಶೇಷ ಅಧಿಕಾರ ರದ್ದು: ಸುಳ್ಯದಲ್ಲಿ ವಿಜಯೋತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಜಮ್ಮು ಕಾಶ್ಮೀರದ ವಿಶೇಷ ಅಧಿಕಾರ ತೆಗೆದುಹಾಕಿದ ಕೇಂದ್ರ ಸರಕಾರದ ಕ್ರಮವನ್ನು ಶ್ಲಾಘಿಸಿ ದೇಶಪ್ರೇಮಿ ಬಳಗ ಸುಳ್ಯ ಇದರ ಆಶ್ರಯದಲ್ಲಿ ವಿಜಯೋತ್ಸವ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ನಡೆಯಿತು.

Advertisement
Advertisement

ವಿಜಯೋತ್ಸವವನ್ನು ಉದ್ಧೇಶಿಸಿ ಶಾಸಕ ಎಸ್.ಅಂಗಾರ ಮಾತನಾಡಿ ಇದು ಸ್ವಾತಂತ್ರ್ಯಾನಂತರದ ದೇಶದ ಜನತೆಯ ಅತೀ ದೊಡ್ಡ ಜಯ ಮತ್ತು ಸಂವಿಧಾನದ ಜಯ ಎಂದು ಬಣ್ಣಿಸಿದರು.
ಸಂಭ್ರಮ ಪಡುವ ದಿನ. ಜಮ್ಮು ಕಾಶ್ಮಿರದ ಜನತೆಗೆ ಇಲ್ಲಿರುವ ಸ್ವಾತಂತ್ರ್ಯ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕಾಗಿ ಪ್ರತ್ಯೇಕ ಸ್ಥಾನ ನೀಡಿತ್ತು. ಕಾಂಗ್ರೆಸ್ ಗೆ ದೇಶ ಭಕ್ತಿ ಇರುತ್ತಿದ್ದರೆ ದೇಶ ಒಡೆಯುವ ಕೆಲಸ ಮಾಡುತ್ತಿರಲಿಲ್ಲ. ಆದರೆ ಕಾಲ ಬದಲಾಗಿದೆ. ಪರಿಹಾರ ಕಂಡುಕೊಳ್ಳುವ ಕೆಲಸ ಮೋದಿ, ಅಮಿತ್ ಶಾ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಶಕ್ತಿ ಕೇಂದ್ರದ ಅಧ್ಯಕ್ಷ  ವಿನಯ್ ಕುಮಾರ್ ಕಂದಡ್ಕ ಮಾತನಾಡಿದರು.

ನ.ಪಂ.ಸದಸ್ಯರಾದ ಸುಧಾಕರ, ಪೂಜಿತಾ ಕೆ.ಯು., ಪ್ರಮುಖರಾದ ಪಿ.ಕೆ.ಉಮೇಶ್, ಹರೀಶ್ ಬೂಡುಪನ್ನೆ, ದಾಮೋದರ ಮಂಚಿ, ಗಿರೀಶ್ ಕಲ್ಲುಗದ್ದೆ, ಸುರೇಶ್ ಕಣೆಮರಡ್ಕ, ಸುನಿಲ್ ಕೇರ್ಪಳ, ಪ್ರೀತಮ್ ಡಿ.ಕೆ., ಸತೀಶ್ ಕಾಟೂರು, ಪ್ರಕಾಶ್ ಯಾದವ್, ವಿಘ್ನೇಶ್ ಆಚಾರ್ಯ, ಲೋಕೇಶ್ ಕೆರೆಮೂಲೆ, ಜನಾರ್ದನ, ಡಾ.ಮನೋಜ್ ಅಡ್ಡಂತಡ್ಕ, ರಾಮಕೃಷ್ಣ ಆಳಂಕಲ್ಯ, ಗುರುಪ್ರಕಾಶ್, ಶಂಕರ್ ಪೆರಾಜೆ, ಚಂದ್ರಾ ಕೋಲ್ಚಾರ್, ದಯಾನಂದ ಕೇರ್ಪಳ, ಶರತ್ ಮೊದಲಾದವರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

15 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

16 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

16 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

16 hours ago