ಸುಳ್ಯ: ಸುಳ್ಯ ಕಸಬಾದ ಜಯನಗರದಲ್ಲಿ ಆ .30ರಂದು ಸುರಿದ ಧಾರಾಕಾರ ಮಳೆಗೆ ಜಯನಗರ ನಿವಾಸಿ ಆಮೀನ ಎಂಬವರ ಮನೆಯ ಒಂದು ಬದಿಯ ಗೋಡೆಯು ಸಂಪೂರ್ಣವಾಗಿ ಕುಸಿದಿದೆ.
ರಾತ್ರಿಯ ವೇಳೆಯಲ್ಲಿ ಮನೆಯಲ್ಲಿ ತಾಯಿ ಮತ್ತು ಮಗ ಮಲಗಿದ ಸಂದರ್ಭದಲ್ಲಿ ಅನಾಹುತ ಸಂಭವಿಸಿದ್ದು ಅದೃಷ್ಟವಶಾತ್ ಗೋಡೆಯು ಹೊರ ಭಾಗಕ್ಕೆ ಬಿದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ ಸ್ಥ ಳಕ್ಕೆ ಗ್ರಾಮ ಲೆಕ್ಕಾಧಿಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…