ಸುಳ್ಯ: ಸುಳ್ಯ ಕಸಬಾದ ಜಯನಗರದಲ್ಲಿ ಆ .30ರಂದು ಸುರಿದ ಧಾರಾಕಾರ ಮಳೆಗೆ ಜಯನಗರ ನಿವಾಸಿ ಆಮೀನ ಎಂಬವರ ಮನೆಯ ಒಂದು ಬದಿಯ ಗೋಡೆಯು ಸಂಪೂರ್ಣವಾಗಿ ಕುಸಿದಿದೆ.
ರಾತ್ರಿಯ ವೇಳೆಯಲ್ಲಿ ಮನೆಯಲ್ಲಿ ತಾಯಿ ಮತ್ತು ಮಗ ಮಲಗಿದ ಸಂದರ್ಭದಲ್ಲಿ ಅನಾಹುತ ಸಂಭವಿಸಿದ್ದು ಅದೃಷ್ಟವಶಾತ್ ಗೋಡೆಯು ಹೊರ ಭಾಗಕ್ಕೆ ಬಿದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ ಸ್ಥ ಳಕ್ಕೆ ಗ್ರಾಮ ಲೆಕ್ಕಾಧಿಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.