ಸುಳ್ಯ: ಸುಳ್ಯ ಕಸಬಾದ ಜಯನಗರದಲ್ಲಿ ಆ .30ರಂದು ಸುರಿದ ಧಾರಾಕಾರ ಮಳೆಗೆ ಜಯನಗರ ನಿವಾಸಿ ಆಮೀನ ಎಂಬವರ ಮನೆಯ ಒಂದು ಬದಿಯ ಗೋಡೆಯು ಸಂಪೂರ್ಣವಾಗಿ ಕುಸಿದಿದೆ.
ರಾತ್ರಿಯ ವೇಳೆಯಲ್ಲಿ ಮನೆಯಲ್ಲಿ ತಾಯಿ ಮತ್ತು ಮಗ ಮಲಗಿದ ಸಂದರ್ಭದಲ್ಲಿ ಅನಾಹುತ ಸಂಭವಿಸಿದ್ದು ಅದೃಷ್ಟವಶಾತ್ ಗೋಡೆಯು ಹೊರ ಭಾಗಕ್ಕೆ ಬಿದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ ಸ್ಥ ಳಕ್ಕೆ ಗ್ರಾಮ ಲೆಕ್ಕಾಧಿಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…