ಸುಳ್ಯ: ಸುಳ್ಯ ಕಸಬಾದ ಜಯನಗರದಲ್ಲಿ ಆ .30ರಂದು ಸುರಿದ ಧಾರಾಕಾರ ಮಳೆಗೆ ಜಯನಗರ ನಿವಾಸಿ ಆಮೀನ ಎಂಬವರ ಮನೆಯ ಒಂದು ಬದಿಯ ಗೋಡೆಯು ಸಂಪೂರ್ಣವಾಗಿ ಕುಸಿದಿದೆ.
ರಾತ್ರಿಯ ವೇಳೆಯಲ್ಲಿ ಮನೆಯಲ್ಲಿ ತಾಯಿ ಮತ್ತು ಮಗ ಮಲಗಿದ ಸಂದರ್ಭದಲ್ಲಿ ಅನಾಹುತ ಸಂಭವಿಸಿದ್ದು ಅದೃಷ್ಟವಶಾತ್ ಗೋಡೆಯು ಹೊರ ಭಾಗಕ್ಕೆ ಬಿದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ ಸ್ಥ ಳಕ್ಕೆ ಗ್ರಾಮ ಲೆಕ್ಕಾಧಿಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…