ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಜಯನಗರದ ಕೈೂಂಗೋಡಿ ರಸ್ತೆ ಬದಿಯಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ಯವಕರು ತೊಡಗಿಸಿಕೊಂಡರು.
ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಶುಚಿಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕ ಕುಡಿಯುವ ನೀರಿನ ಮೂಲ, ಕೆರೆ, ನದಿ, ಬಾವಿ ನೀರಿನ ಟ್ಯಾಂಕ್ ಶುಚಿತ್ವವು ಪ್ರಾಮುಖ್ಯ ಎಂಬುದನ್ನು ಅರಿತು ಈ ಬಗ್ಗೆ ಆಡಳಿತಕ್ಕೂ ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಮುಂದಾದರು.
ಇಲ್ಲಿ ವಿದ್ಯುತ್ ಕೈಕೊಟ್ಟರೆ ನೀರೂ ಇಲ್ಲವಾಗುತ್ತದೆ. ಎರಡು ವಾರ್ಡಿನ ಸುಮಾರು 40-50 ಕುಟುಂಬ ಈ ಟ್ಯಾಂಕ್ ನೀರನ್ನು ಅವಲಂಬಿಸಿದ್ದಾರೆ.
ಸುಳ್ಯ ಜಯನಗರದ ಜನಸಾಮಾನ್ಯ ಶ್ರಮಿಕ ಯುವಕರಾದ ದೀಕ್ಷಿತ್ ಕುಮಾರ್ ಜಯನಗರ, ಸುಂದರ ಕುದ್ಪಾಜೆ , ಅವಿಲ್ ಜಯನಗರ, ಉಮೇಶ್ ಕುದ್ಪಾಜೆ, ಗೋಪಾಲ ನಾರಾಜೆ,ವಿವೇಕ್ ಕುದ್ಪಾಜೆ, ಬಾಬು ಕೆಪಿ. , ಸಚಿನ್ ಕೊಯಿಂಗೋಡಿ, ದೇವಪ್ಪ ಜಯನಗರ ಒಂದಾಗಿ, ಟ್ಯಾಂಕ್ ಸ್ವಚ್ಚತಾ ಕಾರ್ಯವನ್ನು ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…