ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಜಯನಗರದ ಕೈೂಂಗೋಡಿ ರಸ್ತೆ ಬದಿಯಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ಯವಕರು ತೊಡಗಿಸಿಕೊಂಡರು.
ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಶುಚಿಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕ ಕುಡಿಯುವ ನೀರಿನ ಮೂಲ, ಕೆರೆ, ನದಿ, ಬಾವಿ ನೀರಿನ ಟ್ಯಾಂಕ್ ಶುಚಿತ್ವವು ಪ್ರಾಮುಖ್ಯ ಎಂಬುದನ್ನು ಅರಿತು ಈ ಬಗ್ಗೆ ಆಡಳಿತಕ್ಕೂ ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಮುಂದಾದರು.
ಇಲ್ಲಿ ವಿದ್ಯುತ್ ಕೈಕೊಟ್ಟರೆ ನೀರೂ ಇಲ್ಲವಾಗುತ್ತದೆ. ಎರಡು ವಾರ್ಡಿನ ಸುಮಾರು 40-50 ಕುಟುಂಬ ಈ ಟ್ಯಾಂಕ್ ನೀರನ್ನು ಅವಲಂಬಿಸಿದ್ದಾರೆ.
ಸುಳ್ಯ ಜಯನಗರದ ಜನಸಾಮಾನ್ಯ ಶ್ರಮಿಕ ಯುವಕರಾದ ದೀಕ್ಷಿತ್ ಕುಮಾರ್ ಜಯನಗರ, ಸುಂದರ ಕುದ್ಪಾಜೆ , ಅವಿಲ್ ಜಯನಗರ, ಉಮೇಶ್ ಕುದ್ಪಾಜೆ, ಗೋಪಾಲ ನಾರಾಜೆ,ವಿವೇಕ್ ಕುದ್ಪಾಜೆ, ಬಾಬು ಕೆಪಿ. , ಸಚಿನ್ ಕೊಯಿಂಗೋಡಿ, ದೇವಪ್ಪ ಜಯನಗರ ಒಂದಾಗಿ, ಟ್ಯಾಂಕ್ ಸ್ವಚ್ಚತಾ ಕಾರ್ಯವನ್ನು ನಡೆಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…