ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಜಯನಗರದ ಕೈೂಂಗೋಡಿ ರಸ್ತೆ ಬದಿಯಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ಯವಕರು ತೊಡಗಿಸಿಕೊಂಡರು.
ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಶುಚಿಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕ ಕುಡಿಯುವ ನೀರಿನ ಮೂಲ, ಕೆರೆ, ನದಿ, ಬಾವಿ ನೀರಿನ ಟ್ಯಾಂಕ್ ಶುಚಿತ್ವವು ಪ್ರಾಮುಖ್ಯ ಎಂಬುದನ್ನು ಅರಿತು ಈ ಬಗ್ಗೆ ಆಡಳಿತಕ್ಕೂ ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಮುಂದಾದರು.
ಇಲ್ಲಿ ವಿದ್ಯುತ್ ಕೈಕೊಟ್ಟರೆ ನೀರೂ ಇಲ್ಲವಾಗುತ್ತದೆ. ಎರಡು ವಾರ್ಡಿನ ಸುಮಾರು 40-50 ಕುಟುಂಬ ಈ ಟ್ಯಾಂಕ್ ನೀರನ್ನು ಅವಲಂಬಿಸಿದ್ದಾರೆ.
ಸುಳ್ಯ ಜಯನಗರದ ಜನಸಾಮಾನ್ಯ ಶ್ರಮಿಕ ಯುವಕರಾದ ದೀಕ್ಷಿತ್ ಕುಮಾರ್ ಜಯನಗರ, ಸುಂದರ ಕುದ್ಪಾಜೆ , ಅವಿಲ್ ಜಯನಗರ, ಉಮೇಶ್ ಕುದ್ಪಾಜೆ, ಗೋಪಾಲ ನಾರಾಜೆ,ವಿವೇಕ್ ಕುದ್ಪಾಜೆ, ಬಾಬು ಕೆಪಿ. , ಸಚಿನ್ ಕೊಯಿಂಗೋಡಿ, ದೇವಪ್ಪ ಜಯನಗರ ಒಂದಾಗಿ, ಟ್ಯಾಂಕ್ ಸ್ವಚ್ಚತಾ ಕಾರ್ಯವನ್ನು ನಡೆಸಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…