ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಜಯನಗರದ ಕೈೂಂಗೋಡಿ ರಸ್ತೆ ಬದಿಯಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ಯವಕರು ತೊಡಗಿಸಿಕೊಂಡರು.
ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಶುಚಿಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕ ಕುಡಿಯುವ ನೀರಿನ ಮೂಲ, ಕೆರೆ, ನದಿ, ಬಾವಿ ನೀರಿನ ಟ್ಯಾಂಕ್ ಶುಚಿತ್ವವು ಪ್ರಾಮುಖ್ಯ ಎಂಬುದನ್ನು ಅರಿತು ಈ ಬಗ್ಗೆ ಆಡಳಿತಕ್ಕೂ ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಮುಂದಾದರು.
ಇಲ್ಲಿ ವಿದ್ಯುತ್ ಕೈಕೊಟ್ಟರೆ ನೀರೂ ಇಲ್ಲವಾಗುತ್ತದೆ. ಎರಡು ವಾರ್ಡಿನ ಸುಮಾರು 40-50 ಕುಟುಂಬ ಈ ಟ್ಯಾಂಕ್ ನೀರನ್ನು ಅವಲಂಬಿಸಿದ್ದಾರೆ.
ಸುಳ್ಯ ಜಯನಗರದ ಜನಸಾಮಾನ್ಯ ಶ್ರಮಿಕ ಯುವಕರಾದ ದೀಕ್ಷಿತ್ ಕುಮಾರ್ ಜಯನಗರ, ಸುಂದರ ಕುದ್ಪಾಜೆ , ಅವಿಲ್ ಜಯನಗರ, ಉಮೇಶ್ ಕುದ್ಪಾಜೆ, ಗೋಪಾಲ ನಾರಾಜೆ,ವಿವೇಕ್ ಕುದ್ಪಾಜೆ, ಬಾಬು ಕೆಪಿ. , ಸಚಿನ್ ಕೊಯಿಂಗೋಡಿ, ದೇವಪ್ಪ ಜಯನಗರ ಒಂದಾಗಿ, ಟ್ಯಾಂಕ್ ಸ್ವಚ್ಚತಾ ಕಾರ್ಯವನ್ನು ನಡೆಸಿದ್ದಾರೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…