Advertisement
ನಮ್ಮೂರ ಸುದ್ದಿ

ಜಯರಾಂ ದೇರಪ್ಪಜ್ಜನಮನೆ ಅವರಿಗೆ ಲಯನ್ ಮಲ್ಟಿಪಲ್ ಪ್ರಶಸ್ತಿ

Share

ಸುಳ್ಯ: ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಆಂದ್ರಪ್ರದೇಶ, ಗೋವಾ ಮತ್ತು ಕರ್ನಾಟಕ ರಾಜ್ಯಗಳನ್ನೊಳಗೊಂಡ ಮಲ್ಟಿಪಲ್ ಜಿಲ್ಲೆ 317 ಇದರ 2017-18ನೇ ಸಾಲಿನ “ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ” ಪ್ರಶಸ್ತಿಯನ್ನು ಜಯರಾಂ ದೇರಪ್ಪಜ್ಜನಮನೆ ಅವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲ್ಲಿ ಜರಗಿದ 10ನೇ ಮಲ್ಟಿಪಲ್ ಸಮ್ಮೇಳನದಲ್ಲಿ ನೀಡಿ ಗೌರವಿಸಲಾಯಿತು. ನಿಕಟಪೂರ್ವ ಮಲ್ಟಿಪಲ್ ಕೌನ್ಸಿಲ್ ಚೆಯರ್‍ಮೇನ್ ಭಾರತಿ ನಾಗೇಶ್‍ ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.

ಈ ಗೌರವವನ್ನು 2018-19 ನೇ ಸಾಲಿನಲ್ಲಿ ಲಯನ್ ಜಿಲ್ಲೆ 317-ಡಿ ಯ ಪ್ರಾಂತ್ಯ 4 ನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಲ್ಲದೆ ತನ್ನ ವ್ಯಾಪ್ತಿಯ ಎಲ್ಲಾ ಕ್ಲಬ್‍ಗಳಲ್ಲೂ ನಿರಂತರವಾಗಿ ಸಂಪರ್ಕವನ್ನು ಕಾಯ್ದುಕೊಂಡು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪ್ರೋತ್ಸಾಹಿಸಿದ್ದು ಹಾಗೂ ವಿವಿಧ ಸೇವಾ ಕಾರ್ಯಗಳನ್ನು ಆಧರಿಸಿ ಗೌರವ ನೀಡಲಾಗಿದೆ.

Advertisement

ಈ ಹಿಂದೆಯೂ 2015-16 ರಲ್ಲಿ ಬೆಂಗಳೂರು ಹಾಗೂ 2016-17ರಲ್ಲಿ ಗೋವಾದಲ್ಲಿ ನಡೆದ ಲಯನ್ ಮಲ್ಟಿಪಲ್ ಸಮಾವೇಶಗಳಲ್ಲಿ ಕೂಡಾ ದೇರಪ್ಪಜ್ಜನಮನೆಯವರು ಮಲ್ಟಿಪಲ್ ಪ್ರಶಸ್ತಿಗೆ ಭಾಜನರಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago