Advertisement
ನಮ್ಮೂರ ಸುದ್ದಿ

ಜಯರಾಂ ದೇರಪ್ಪಜ್ಜನಮನೆ ಅವರಿಗೆ ಲಯನ್ ಮಲ್ಟಿಪಲ್ ಪ್ರಶಸ್ತಿ

Share

ಸುಳ್ಯ: ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಆಂದ್ರಪ್ರದೇಶ, ಗೋವಾ ಮತ್ತು ಕರ್ನಾಟಕ ರಾಜ್ಯಗಳನ್ನೊಳಗೊಂಡ ಮಲ್ಟಿಪಲ್ ಜಿಲ್ಲೆ 317 ಇದರ 2017-18ನೇ ಸಾಲಿನ “ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ” ಪ್ರಶಸ್ತಿಯನ್ನು ಜಯರಾಂ ದೇರಪ್ಪಜ್ಜನಮನೆ ಅವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲ್ಲಿ ಜರಗಿದ 10ನೇ ಮಲ್ಟಿಪಲ್ ಸಮ್ಮೇಳನದಲ್ಲಿ ನೀಡಿ ಗೌರವಿಸಲಾಯಿತು. ನಿಕಟಪೂರ್ವ ಮಲ್ಟಿಪಲ್ ಕೌನ್ಸಿಲ್ ಚೆಯರ್‍ಮೇನ್ ಭಾರತಿ ನಾಗೇಶ್‍ ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.

ಈ ಗೌರವವನ್ನು 2018-19 ನೇ ಸಾಲಿನಲ್ಲಿ ಲಯನ್ ಜಿಲ್ಲೆ 317-ಡಿ ಯ ಪ್ರಾಂತ್ಯ 4 ನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಲ್ಲದೆ ತನ್ನ ವ್ಯಾಪ್ತಿಯ ಎಲ್ಲಾ ಕ್ಲಬ್‍ಗಳಲ್ಲೂ ನಿರಂತರವಾಗಿ ಸಂಪರ್ಕವನ್ನು ಕಾಯ್ದುಕೊಂಡು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪ್ರೋತ್ಸಾಹಿಸಿದ್ದು ಹಾಗೂ ವಿವಿಧ ಸೇವಾ ಕಾರ್ಯಗಳನ್ನು ಆಧರಿಸಿ ಗೌರವ ನೀಡಲಾಗಿದೆ.

ಈ ಹಿಂದೆಯೂ 2015-16 ರಲ್ಲಿ ಬೆಂಗಳೂರು ಹಾಗೂ 2016-17ರಲ್ಲಿ ಗೋವಾದಲ್ಲಿ ನಡೆದ ಲಯನ್ ಮಲ್ಟಿಪಲ್ ಸಮಾವೇಶಗಳಲ್ಲಿ ಕೂಡಾ ದೇರಪ್ಪಜ್ಜನಮನೆಯವರು ಮಲ್ಟಿಪಲ್ ಪ್ರಶಸ್ತಿಗೆ ಭಾಜನರಾಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

3 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

8 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

15 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

24 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago