Advertisement
ಸುದ್ದಿಗಳು

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು : ವಿಶೇಷ ಉಪನ್ಯಾಸ

Share

ಸುಳ್ಯ: ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.

Advertisement
Advertisement

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ ಕಥೆಯಿದೆ , ಸ್ವಾತಂತ್ರ್ಯದ ಸಿಹಿಯ ಹಿಂದಿನ ಕಹಿಯನ್ನು ತಿಳಿದುಕೊಳ್ಳಬೇಕು ಮತ್ತು ಸ್ವಾತಂತ್ರ್ಯದ ಸದುಪಯೋಗ ಮುಖ್ಯ ಹೇಳಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ.ಪೂ‌.ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯರು ಮಾತನಾಡಿ ಇತಿಹಾಸವನ್ನು ಏಕಮುಖವಾಗಿ ನೋಡುವುದಲ್ಲ , ಈ ನೆಲದ ಅಂತರಾಳದ ನೋವನ್ನು ತಿಳಿದುಕೊಳ್ಳಬೇಕು , ಇತಿಹಾಸದ ದುರಂತ ಮನುಕುಲಕ್ಕೆ ಪಾಠವಾಗಬೇಕು ಮತ್ತು ಹೊರಜಗತ್ತಿನ ಸಂಘರ್ಷಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಮಾನವಿಕ ಸಂಘದ ನಿರ್ದೇಶಕಿ ಉಪನ್ಯಾಸಕಿ ರೇಷ್ಮಾ, ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು.

Advertisement

ಇತಿಹಾಸ ಉಪನ್ಯಾಸಕರಾದ ಹರೀಶ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮಣ್ ಏನೆಕಲ್ ಅವರು ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಅತಿಥಿಗಳೊಡನೆ ಸಂವಾದ ನಡೆಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

19 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

20 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

21 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

21 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

23 hours ago