ಸುಳ್ಯ: ಜಾಕೆ ಸಪ್ತತಿ ಸಂಭ್ರಮದ ಆಮಂತ್ರಣವನ್ನು ಸುಳ್ಯದಲ್ಲಿ ವಿತರಿಸುವ ಕಾರ್ಯ ಅ.30 ರಂದು ಆರಂಭಿಸಲಾಯಿತು. ಪ್ರಥಮವಾಗಿ ಎನ್ನೆಂಸಿಯ ನಿವೃತ್ತ ಅಧೀಕ್ಷಕ ಪೆಲತಡ್ಕ ರಾಮಚಂದ್ರ ಗೌಡರಿಗೆ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಮಂತ್ರಣ ನೀಡಿದರು. ರಾಮಚಂದ್ರ ಗೌಡರು ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿ ರೂ.2000 ನೀಡಿದರು.
ಈ ಸಂದರ್ಭ ಸಪ್ತತಿ ಸಂಭ್ರಮ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕಾರ್ಯದರ್ಶಿ ಶಶಿಧರ ಪಳಂಗಾಯ, ಖಜಾಂಚಿ ಸುರೇಶ್ ಕುಮಾರ್ ನಡ್ಕ, ಸುಳ್ಯದ ಆಮಂತ್ರಣ ಸಮಿತಿ ಸಂಚಾಲಕ ಹರೀಶ್ ಬಂಟ್ವಾಳ್, ಪ್ರವೀಣ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ರಾಕೇಶ್ ಕುಂಟಿಕಾನ ಮತ್ತಿತರರಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…