ಸುಳ್ಯ: ಜಾಕೆ ಸಪ್ತತಿ ಸಂಭ್ರಮದ ಆಮಂತ್ರಣವನ್ನು ಸುಳ್ಯದಲ್ಲಿ ವಿತರಿಸುವ ಕಾರ್ಯ ಅ.30 ರಂದು ಆರಂಭಿಸಲಾಯಿತು. ಪ್ರಥಮವಾಗಿ ಎನ್ನೆಂಸಿಯ ನಿವೃತ್ತ ಅಧೀಕ್ಷಕ ಪೆಲತಡ್ಕ ರಾಮಚಂದ್ರ ಗೌಡರಿಗೆ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಮಂತ್ರಣ ನೀಡಿದರು. ರಾಮಚಂದ್ರ ಗೌಡರು ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿ ರೂ.2000 ನೀಡಿದರು.
ಈ ಸಂದರ್ಭ ಸಪ್ತತಿ ಸಂಭ್ರಮ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕಾರ್ಯದರ್ಶಿ ಶಶಿಧರ ಪಳಂಗಾಯ, ಖಜಾಂಚಿ ಸುರೇಶ್ ಕುಮಾರ್ ನಡ್ಕ, ಸುಳ್ಯದ ಆಮಂತ್ರಣ ಸಮಿತಿ ಸಂಚಾಲಕ ಹರೀಶ್ ಬಂಟ್ವಾಳ್, ಪ್ರವೀಣ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ರಾಕೇಶ್ ಕುಂಟಿಕಾನ ಮತ್ತಿತರರಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…