ಸುಳ್ಯ: ಜಾಕೆ ಸಪ್ತತಿ ಸಂಭ್ರಮದ ಆಮಂತ್ರಣವನ್ನು ಸುಳ್ಯದಲ್ಲಿ ವಿತರಿಸುವ ಕಾರ್ಯ ಅ.30 ರಂದು ಆರಂಭಿಸಲಾಯಿತು. ಪ್ರಥಮವಾಗಿ ಎನ್ನೆಂಸಿಯ ನಿವೃತ್ತ ಅಧೀಕ್ಷಕ ಪೆಲತಡ್ಕ ರಾಮಚಂದ್ರ ಗೌಡರಿಗೆ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಮಂತ್ರಣ ನೀಡಿದರು. ರಾಮಚಂದ್ರ ಗೌಡರು ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿ ರೂ.2000 ನೀಡಿದರು.
ಈ ಸಂದರ್ಭ ಸಪ್ತತಿ ಸಂಭ್ರಮ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕಾರ್ಯದರ್ಶಿ ಶಶಿಧರ ಪಳಂಗಾಯ, ಖಜಾಂಚಿ ಸುರೇಶ್ ಕುಮಾರ್ ನಡ್ಕ, ಸುಳ್ಯದ ಆಮಂತ್ರಣ ಸಮಿತಿ ಸಂಚಾಲಕ ಹರೀಶ್ ಬಂಟ್ವಾಳ್, ಪ್ರವೀಣ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ರಾಕೇಶ್ ಕುಂಟಿಕಾನ ಮತ್ತಿತರರಿದ್ದರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…