ಸುಳ್ಯ: ಜಾಕೆ ಸಪ್ತತಿ ಸಂಭ್ರಮದ ಆಮಂತ್ರಣವನ್ನು ಸುಳ್ಯದಲ್ಲಿ ವಿತರಿಸುವ ಕಾರ್ಯ ಅ.30 ರಂದು ಆರಂಭಿಸಲಾಯಿತು. ಪ್ರಥಮವಾಗಿ ಎನ್ನೆಂಸಿಯ ನಿವೃತ್ತ ಅಧೀಕ್ಷಕ ಪೆಲತಡ್ಕ ರಾಮಚಂದ್ರ ಗೌಡರಿಗೆ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಮಂತ್ರಣ ನೀಡಿದರು. ರಾಮಚಂದ್ರ ಗೌಡರು ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿ ರೂ.2000 ನೀಡಿದರು.
ಈ ಸಂದರ್ಭ ಸಪ್ತತಿ ಸಂಭ್ರಮ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕಾರ್ಯದರ್ಶಿ ಶಶಿಧರ ಪಳಂಗಾಯ, ಖಜಾಂಚಿ ಸುರೇಶ್ ಕುಮಾರ್ ನಡ್ಕ, ಸುಳ್ಯದ ಆಮಂತ್ರಣ ಸಮಿತಿ ಸಂಚಾಲಕ ಹರೀಶ್ ಬಂಟ್ವಾಳ್, ಪ್ರವೀಣ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ರಾಕೇಶ್ ಕುಂಟಿಕಾನ ಮತ್ತಿತರರಿದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…