ಸುಳ್ಯ: ಜಾಕೆ ಸಪ್ತತಿ ಸಂಭ್ರಮದ ಆಮಂತ್ರಣವನ್ನು ಸುಳ್ಯದಲ್ಲಿ ವಿತರಿಸುವ ಕಾರ್ಯ ಅ.30 ರಂದು ಆರಂಭಿಸಲಾಯಿತು. ಪ್ರಥಮವಾಗಿ ಎನ್ನೆಂಸಿಯ ನಿವೃತ್ತ ಅಧೀಕ್ಷಕ ಪೆಲತಡ್ಕ ರಾಮಚಂದ್ರ ಗೌಡರಿಗೆ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಮಂತ್ರಣ ನೀಡಿದರು. ರಾಮಚಂದ್ರ ಗೌಡರು ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿ ರೂ.2000 ನೀಡಿದರು.
ಈ ಸಂದರ್ಭ ಸಪ್ತತಿ ಸಂಭ್ರಮ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕಾರ್ಯದರ್ಶಿ ಶಶಿಧರ ಪಳಂಗಾಯ, ಖಜಾಂಚಿ ಸುರೇಶ್ ಕುಮಾರ್ ನಡ್ಕ, ಸುಳ್ಯದ ಆಮಂತ್ರಣ ಸಮಿತಿ ಸಂಚಾಲಕ ಹರೀಶ್ ಬಂಟ್ವಾಳ್, ಪ್ರವೀಣ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ರಾಕೇಶ್ ಕುಂಟಿಕಾನ ಮತ್ತಿತರರಿದ್ದರು.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…