Political mirror

ಜಾರ್ಖಂಡ್: ಜೆಎಂಎಂ ಸಿಎಂ ಅಭ್ಯರ್ಥಿ ಹೇಮಂತ್ ಮುನ್ನಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಂಚಿ : ಚುನಾವಣೋತ್ತರ ಸಮೀಕ್ಷೆಗಳು ಹೊರ ಬರುತ್ತಿದ್ದಂತೆ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಡಿ.23ರಂದು 81 ಕ್ಷೇತ್ರಗಳ ಚುನಾವಣೆ ಫಲಿತಾಂಶದ ಆರಂಭಿಕ ಟ್ರೆಂಡ್ ನಲ್ಲಿ ಜೆಎಂಎಂಗೆ ಮುನ್ನಡೆ ಸಿಗುತ್ತಿದ್ದಂತೆ ಈ ಸಂತಸ ದ್ವಿಗುಣವಾಗಿದೆ. ಜೊತೆಗೆ ಜೆಎಂಎಂನ ಸಿಎಂ ಅಭ್ಯರ್ಥಿ ಹೇಮಂತ್ ಸೊರೆನ್ ಮುನ್ನಡೆ ಕಾಯ್ದುಕೊಂಡಿರುವುದು ಖುಷಿ ಹೆಚ್ಚಿಸಿದೆ.

Advertisement
Advertisement

ಜಾರ್ಖಂಡ್ ನಲ್ಲಿ ನ. 30ರಿಂದ ಡಿ. 20 ರ ತನಕ ಒಟ್ಟು ಐದು ಹಂತದಲ್ಲಿ ಚುನಾವಣೆ ನಡೆದು, ಡಿ. 23ರಂದು ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ.

ಫಲಿತಾಂಶ ಟ್ರೆಂಡ್: ಬರ್ಹಾಯಿತ್ ಕ್ಷೇತ್ರದಿಂದ ಸ್ಪರ್ಧಿಸಿರುವ ಹೇಮಂತ್ ಸೊರೆನ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸಿಮೋ ಮಾಲ್ಟೋ ವಿರುದ್ಧ ಆರಂಭಿಕ ಮುನ್ನಡೆ(ಶೇ 9ರಷ್ಟು ಮತಗಳ ಅಂತರ) ಕಾಯ್ಡುಕೊಂಡಿದ್ದಾರೆ. ಆದರೆ, ಡುಮ್ಕಾ ಕ್ಷೇತದಲ್ಲಿ ಸಚಿವ ಲೂಯಿಸ್ ಮರಾಂಡಿ ವಿರುದ್ಧ ಸೊರೆನ್ ಹಿನ್ನಡೆ ಅನುಭವಿಸಿದ್ದಾರೆ. ಒಟ್ಟಾರೆ, 81 ಕ್ಷೇತ್ರಗಳಲ್ಲಿ ಜೆಎಂಎಂ-ಕಾಂಗ್ರೆಸ್- ಆರ್ ಜೆ ಡಿ : 40, ಬಿಜೆಪಿ 29, ಜೆವಿಎಂ 4, ಎಜೆಎಸ್ ಯು 2, ಇತರೆ 5 ಕ್ಷೇತ್ರಗಳಲ್ಲಿ ಮುನ್ನಡೆ ಪಡೆಸುಕೊಂಡಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

2 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

11 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

11 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

12 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

12 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

12 hours ago