ಸುಳ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ಇವುಗಳ ಆಶ್ರಯದಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಿಗೆ ಕಾರ್ಯಗಾರ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಾಗಾರವನ್ನು ಪಯಸ್ವಿನಿ ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ದುಗಲಡ್ಕ ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಸುಬ್ರಹ್ಮಣ್ಯ, ಗುತ್ತಿಗಾರು ಸರಕಾರಿ ಪ್ರೌಢಶಾಲಾ ಶಿಕ್ಷಕಿ ಚೈತ್ರ, ಅಜ್ಜಾವರ ಸರಕಾರಿ ಪ್ರೌಢಶಾಲಾ ಶಿಕ್ಷಕಿ ವಿದ್ಯಾಶಂಕರಿ, ಪಯಸ್ವಿನಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ. ಭಾಗವಹಿಸಿದರು. ಶಿಕ್ಷಕ ಶಿವಪ್ರಕಾಶ್ ವಂದಿಸಿದರು.
ಬಳಿಕ ಕಾರ್ಯಾಗಾರ ನಡೆಯಿತು. ಈ ವೇಳೆ 2019-20ನೇ ಸಾಲಿನಲ್ಲಿ ನಡೆಯುವ ವಾರ್ಷಿಕ ಪ್ರಶ್ನೆ ಪತ್ರಿಕೆ, ನೀಲನಕ್ಷೆ ತಯಾರಿ ಬಗ್ಗೆ, ಪಠ್ಯಪುಸ್ತಕಗಳಲ್ಲಿನ ಕ್ಲಿಷ್ಟಾಂಶಗಳ ಬಗ್ಗೆ ಚರ್ಚಿಸಲಾಯಿತು. ಸಂಜೆ ಸಮಾರೋಪ ಸಮಾರಂಭ ನಡೆಯಿತು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…