ಸುಳ್ಯ: ಜಾಲ್ಸೂರು ಗ್ರಾಮದ ಮುರೂರು ಬಳಿ ಇನೋವಾ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದು ಬೈಕ್ ಚಲಾಯಿಸುತ್ತಿದ್ದ ವೃದ್ದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮುರೂರಿನ ಬಾಬು ನಾಯರ್ (56) ಮೃತಪಟ್ಟ ವ್ಯಕ್ತಿ. ಸುಳ್ಯದಲ್ಲಿ ನಡೆದ ಸಂಬಂಧಿಕರ ಮದುವೆ ಕಾರ್ಯಕ್ರಮ ಮುಗಿಸಿ ಪತ್ನಿ ಜತೆಗೆ ಮನೆಗೆ ತೆರಳುತ್ತಿದ್ದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನೋವಾ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಬಾಬು ನಾಯರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ನ ಹಿಂಬದಿ ಕುಳಿತಿದ್ದ ಪತ್ನಿ ಶೈಲಜಾ ಗಾಯಗೊಂಡಿದ್ದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…