ಸುದ್ದಿಗಳು

ಜಾಲ್ಸೂರು: ಸ್ವಚ್ಛತಾ ಆಂದೋಲನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.

ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

18 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

21 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago