ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…