ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…