ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…