ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…