ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…