ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…