ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…