ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…