ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರದ ಬಿ.ಕೆ.ದಯಾನಂದ ಬೊಳುಬೈಲು , ಸಂಸ್ಥೆಯ ಗೌರವ ಸಲಹೆಗಾರದ ಶಿವಪ್ರಸಾದ್ ಬೊಳುಬೈಲು ಮತ್ತು ಕೃಷಿ ಇಲಾಖೆಯ ಆಧಿಕಾರಿ ಮೊಹನ್ ನಂಗಾರು . ರಕ್ತದಾನಿ ಸೂರ್ಯಪ್ರಭು ಸಹಕರಿಸಿ ಶುಭಹಾರೈಸಿದರು.
ಸ್ವಚ್ಛತಾ ಕಾರ್ಯದಲ್ಲಿ ನಿತಿನ್ ಆರ್ಭಡ್ಕ, ಜಯಪ್ರಕಾಶ್ ಬೈತಡ್ಕ, ಲಕ್ಮ್ಷಿನಾರಾಯಣ ಕುಂಬರ್ಚೋಡು, ಭುವನ್ ಬೊಳುಬೈಲು, ಪ್ರಸಾದ್ ಬೊಳುಬೈಲು, ಜನಾರ್ದನ ಬೊಳುಬೈಲು, ಜಯಂತ ಬೊಳುಬೈಲು, ಪ್ರಸಾದ್ ಕಾಟೂರು, ಸುದೀಪ್ ಕುಕ್ಕಂದೂರು, ಪ್ರದೀಪ್ ಬೊಳುಬೈಲು, ಆಶ್ವಿನ್ ಬೈತಡ್ಕ, ಸತೀಶ್ ಕಾಟೂರು, ವೆಂಕಟೇಶ ನಡುಬೆಟ್ಟು, ಚಿತ್ತರಂಜನ್ ಕಾಟೂರು, ಸಚಿನ್ ಕುಕ್ಕಂದೂರು ಮೊದಲಾದವರು ಉಪಸ್ಥಿತರಿದ್ದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…