ಸುಳ್ಯ: ಜಾಲ್ಸೂರ್ ಜೆ.ಕೆ.ಕಾಂಪ್ಲೆಕ್ಸ್ ಸಮೀಪ ಕಟ್ಟಡಕ್ಕೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಸಿಬ್ಬಂದಿಗಳು ತೆರವುಗೊಳಿಸಿದರು.
ಮರ ತೆರವು ಕಾರ್ಯದಲ್ಲಿ ಪ್ರವಾಹ ರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ನಿತಿನ್ ಕುಮಾರ್, ಲಿಖಿನ್ ಕುಮಾರ್, ಶಿವಪ್ರಸಾದ್, ಜಿ.ಶ್ರೀಧರ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ ಸುಬ್ಬಯ್ಯ, ಪಂಚಾಯತ್ ಸಿಬ್ಬಂದಿ ಚಿದಾನಂದ, ವಿನೋದ್ ಲಸ್ರಾದೊ ಗ್ರಾಮಗಸ್ತು ಪೋಲೀಸ್ ಸಿಬ್ಬಂದಿ ರಮೇಶ್, ಕ್ರೈಂ ಎಸ್.ಐ.ರತನ್ ಕುಮಾರ್,ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ,ಮೆಸ್ಕಾಂ ಎ ಇ ಇ ಹರೀಶ್ ನಾಯ್ಕ್ ಹಾಗೂಸಿಬ್ಬಂದಿ ತೆರವುಗೊಳಿಸುವ ಕಾರ್ಯದಲ್ಲಿ ಸ್ಥಳದಲ್ಲಿದ್ದರು.
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…
ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…