Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

Share

ಮಂಗಳೂರು: 2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿ ಪ್ರಕಟವಾಗಿದೆ.

ಪ್ರಾಥಮಿಕ ಶಾಲಾ ವಿಭಾಗ ಕಿರಿಯ: ತ್ರಿವೇಣಿ ಸ.ಶಿ.ಸ.ಕಿ.ಪ್ರಾ. ಶಾಲೆ, ಏಮಾಜೆ, ಬಂಟ್ವಾಳವಲಯ, ಲೀಲಾವತಿ ಕೆ. ಸ.ಶಿ,ಸ.ಹಿ.ಪ್ರಾ. ಶಾಲೆ ಪಿಲಿಗೂಡು, ಬೆಳ್ತಂಗಡಿವಲಯ, ಶೋಭಾ ಯು. ಸ.ಶಿ.ಸ.ಕಿ.ಪ್ರಾ. ಶಾಲೆ ಮಾನಂಪಾಡಿ, ಮಂಗಳೂರು, ಉತ್ತರ ವಲಯ, ಇಂದಿರಾ ಜಿ. ಸ.ಶಿ.ಸ.ಕಿ.ಪ್ರಾ. ಶಾಲೆ ನಾರ್ಲ, ಪಡೀಲ್, ಮಂಗಳೂರು ದಕ್ಷಿಣವಲಯ, ಅನಿತಾ ಎಂ.ಎ. ಸ.ಶಿ.ಸ.ಕಿ.ಪ್ರಾ. ಶಾಲೆ ನೆತ್ತೋಡಿ, ಮೂಡಬಿದ್ರೆ ವಲಯ, ಜಯಂತ್ ವೈ. ಸ.ಶಿ.ಸ.ಕಿ.ಪ್ರಾ. ಶಾಲೆ ಇಡ್ಯಡ್ಕ, ಪುತ್ತೂರು ವಲಯ, ಸವಿತ, ಸ.ಶಿ.ಸ.ಕಿ.ಪ್ರಾ. ಶಾಲೆ ಕೊಡಿಯಾಲ ಬೈಲ್, ಸುಳ್ಯವಲಯ.

ಪ್ರಾಥಮಿಕ ಶಾಲಾ ವಿಭಾಗ ಹಿರಿಯ: ದೊಡ್ಡ ಕೆಂಪಯ್ಯ, ಮುಖ್ಯ ಶಿಕ್ಷಕರು ಸ.ಹಿ.ಪ್ರ.ಶಾಲೆ ಅನಂತಾಡಿ, ಬಂಟ್ವಾಳ ವಲಯ, ಮೋನಪ್ಪ ಕೆ. ಪದವೀಧರೇತರ ಮುಖ್ಯ ಶಿಕ್ಷಕರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ, ಬೆಳ್ತಂಗಡಿ ವಲಯ, ಮ್ಯಾಗ್ದಲಿನ್ ಡಿ’ಸೋಜ, ಸ.ಶಿ.ಸ.ಹಿ.ಪ್ರಾ. ಶಾಲೆ, ಬೊಕ್ಕಪಟ್ನ-03, ಮಂಗಳೂರು ಉತ್ತರ ವಲಯ, ರಾಜೀವಿ ಮುಖ್ಯ ಶಿಕ್ಷಕರು, ಸ.ಹಿ.ಪ್ರಾ ಶಾಲೆ, ಪದವು (ಬಿಕರ್ನಕಟ್ಟೆ) ಮಂಗಳೂರು ದಕ್ಷಿಣ ವಲಯ, ಶಶಿಕಾಂತ ವೈ. ಸ.ಶಿ. ದಿಗಂಬರ ಜೈನ್ ಅನುದಾನಿತ ಹಿ.ಪ್ರಾ ಶಾಲೆ ಮೂಡಬಿದ್ರೆ ವಲಯ, ರಾಮಕೃಷ್ಣ ಮಲ್ಲಾರ, ಸ.ಶಿ.ಸ.ಹಿ.ಪ್ರಾ ಶಾಲೆ ಮರ್ದಾಳ ಬಂಟ್ರ, ಪುತ್ತೂರು ವಲಯ, ಬಾಲಕೃಷ್ಣ ಕೆ, ಸ.ಶಿ.ಸ.ಕಿ.ಪ್ರಾ ಶಾಲೆ ಕರಂಬಿಲ, ಸುಳ್ಯ ವಲಯ.

ಪ್ರೌಢ ಶಾಲಾ ವಿಭಾಗ: ತಾರಾನಾಥ ಕೆ. ಚಿತ್ರಾಕಲಾ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಮಂಚಿ, ಬಂಟ್ವಾಳ ವಲಯ,  ಜೆರಾಲ್ಡ್ ಫೆರ್ನಾಂಡಿಸ್, ಸ.ಶಿ.ಸೆಕ್ರೆಡ್ ಹಾರ್ಟ್ ಪ.ಪೂ ಕಾಲೇಜು (ಪ್ರೌಢ ವಿಭಾಗ) ಮಡಂತ್ಯಾರು, ಬೆಳ್ತಂಗಡಿ ವಲಯ, ಮಲ್ಲೇಶ್ ನಾಯಕ್ ಎ.ಸಿ, ಸ.ಶಿ.ಸ.ಪ.ಪೂ ಕಾಲೇಜು ಕಾವೂರು, ಉತ್ತರ ವಲಯ, ತ್ಯಾಗಂ ಎಂ. ದೈ.ಶಿ.ಶಿ, ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢ ಶಾಲೆ, ಹರೇಕಳ, ಮಂಗಳೂರು ದಕ್ಷಿಣ ವಲಯ, ಗಣಪತಿ ಎಂ ನಾಯ್ಕ್ ಸ.ಶಿ ಸರ್ಕಾರಿ ಪ್ರೌಢ ಶಾಲೆ ನೆಲ್ಲಿಕಾರು, ಮೂಡಬಿದ್ರೆ ವಲಯ, ಸುಬ್ರಹ್ಮಣ್ಯ ಉಪಾಧ್ಯಾಯ ಕೆ. ಚಿತ್ರಾಕಲಾ ಶಿಕ್ಷಕರು ಕಾಂಚನ ವೆಂಕಟ ಸುಬ್ರಹ್ಮಣ್ಯಮ್, ಸ್ಮಾರಕ ಪ್ರೌಢ ಶಾಲೆ ಬಜತ್ತೂರು, ಪುತ್ತೂರು ವಲಯ, ಉಮಾ ಕುಮಾರಿ, ಉಪಪ್ರಾಂಶುಪಾಲರು, ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ, ಸುಳ್ಯವಲಯ ಇವರುಗಳು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

9 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

10 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago