Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

Share

ಮಂಗಳೂರು: 2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿ ಪ್ರಕಟವಾಗಿದೆ.

ಪ್ರಾಥಮಿಕ ಶಾಲಾ ವಿಭಾಗ ಕಿರಿಯ: ತ್ರಿವೇಣಿ ಸ.ಶಿ.ಸ.ಕಿ.ಪ್ರಾ. ಶಾಲೆ, ಏಮಾಜೆ, ಬಂಟ್ವಾಳವಲಯ, ಲೀಲಾವತಿ ಕೆ. ಸ.ಶಿ,ಸ.ಹಿ.ಪ್ರಾ. ಶಾಲೆ ಪಿಲಿಗೂಡು, ಬೆಳ್ತಂಗಡಿವಲಯ, ಶೋಭಾ ಯು. ಸ.ಶಿ.ಸ.ಕಿ.ಪ್ರಾ. ಶಾಲೆ ಮಾನಂಪಾಡಿ, ಮಂಗಳೂರು, ಉತ್ತರ ವಲಯ, ಇಂದಿರಾ ಜಿ. ಸ.ಶಿ.ಸ.ಕಿ.ಪ್ರಾ. ಶಾಲೆ ನಾರ್ಲ, ಪಡೀಲ್, ಮಂಗಳೂರು ದಕ್ಷಿಣವಲಯ, ಅನಿತಾ ಎಂ.ಎ. ಸ.ಶಿ.ಸ.ಕಿ.ಪ್ರಾ. ಶಾಲೆ ನೆತ್ತೋಡಿ, ಮೂಡಬಿದ್ರೆ ವಲಯ, ಜಯಂತ್ ವೈ. ಸ.ಶಿ.ಸ.ಕಿ.ಪ್ರಾ. ಶಾಲೆ ಇಡ್ಯಡ್ಕ, ಪುತ್ತೂರು ವಲಯ, ಸವಿತ, ಸ.ಶಿ.ಸ.ಕಿ.ಪ್ರಾ. ಶಾಲೆ ಕೊಡಿಯಾಲ ಬೈಲ್, ಸುಳ್ಯವಲಯ.

ಪ್ರಾಥಮಿಕ ಶಾಲಾ ವಿಭಾಗ ಹಿರಿಯ: ದೊಡ್ಡ ಕೆಂಪಯ್ಯ, ಮುಖ್ಯ ಶಿಕ್ಷಕರು ಸ.ಹಿ.ಪ್ರ.ಶಾಲೆ ಅನಂತಾಡಿ, ಬಂಟ್ವಾಳ ವಲಯ, ಮೋನಪ್ಪ ಕೆ. ಪದವೀಧರೇತರ ಮುಖ್ಯ ಶಿಕ್ಷಕರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ, ಬೆಳ್ತಂಗಡಿ ವಲಯ, ಮ್ಯಾಗ್ದಲಿನ್ ಡಿ’ಸೋಜ, ಸ.ಶಿ.ಸ.ಹಿ.ಪ್ರಾ. ಶಾಲೆ, ಬೊಕ್ಕಪಟ್ನ-03, ಮಂಗಳೂರು ಉತ್ತರ ವಲಯ, ರಾಜೀವಿ ಮುಖ್ಯ ಶಿಕ್ಷಕರು, ಸ.ಹಿ.ಪ್ರಾ ಶಾಲೆ, ಪದವು (ಬಿಕರ್ನಕಟ್ಟೆ) ಮಂಗಳೂರು ದಕ್ಷಿಣ ವಲಯ, ಶಶಿಕಾಂತ ವೈ. ಸ.ಶಿ. ದಿಗಂಬರ ಜೈನ್ ಅನುದಾನಿತ ಹಿ.ಪ್ರಾ ಶಾಲೆ ಮೂಡಬಿದ್ರೆ ವಲಯ, ರಾಮಕೃಷ್ಣ ಮಲ್ಲಾರ, ಸ.ಶಿ.ಸ.ಹಿ.ಪ್ರಾ ಶಾಲೆ ಮರ್ದಾಳ ಬಂಟ್ರ, ಪುತ್ತೂರು ವಲಯ, ಬಾಲಕೃಷ್ಣ ಕೆ, ಸ.ಶಿ.ಸ.ಕಿ.ಪ್ರಾ ಶಾಲೆ ಕರಂಬಿಲ, ಸುಳ್ಯ ವಲಯ.

ಪ್ರೌಢ ಶಾಲಾ ವಿಭಾಗ: ತಾರಾನಾಥ ಕೆ. ಚಿತ್ರಾಕಲಾ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಮಂಚಿ, ಬಂಟ್ವಾಳ ವಲಯ,  ಜೆರಾಲ್ಡ್ ಫೆರ್ನಾಂಡಿಸ್, ಸ.ಶಿ.ಸೆಕ್ರೆಡ್ ಹಾರ್ಟ್ ಪ.ಪೂ ಕಾಲೇಜು (ಪ್ರೌಢ ವಿಭಾಗ) ಮಡಂತ್ಯಾರು, ಬೆಳ್ತಂಗಡಿ ವಲಯ, ಮಲ್ಲೇಶ್ ನಾಯಕ್ ಎ.ಸಿ, ಸ.ಶಿ.ಸ.ಪ.ಪೂ ಕಾಲೇಜು ಕಾವೂರು, ಉತ್ತರ ವಲಯ, ತ್ಯಾಗಂ ಎಂ. ದೈ.ಶಿ.ಶಿ, ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢ ಶಾಲೆ, ಹರೇಕಳ, ಮಂಗಳೂರು ದಕ್ಷಿಣ ವಲಯ, ಗಣಪತಿ ಎಂ ನಾಯ್ಕ್ ಸ.ಶಿ ಸರ್ಕಾರಿ ಪ್ರೌಢ ಶಾಲೆ ನೆಲ್ಲಿಕಾರು, ಮೂಡಬಿದ್ರೆ ವಲಯ, ಸುಬ್ರಹ್ಮಣ್ಯ ಉಪಾಧ್ಯಾಯ ಕೆ. ಚಿತ್ರಾಕಲಾ ಶಿಕ್ಷಕರು ಕಾಂಚನ ವೆಂಕಟ ಸುಬ್ರಹ್ಮಣ್ಯಮ್, ಸ್ಮಾರಕ ಪ್ರೌಢ ಶಾಲೆ ಬಜತ್ತೂರು, ಪುತ್ತೂರು ವಲಯ, ಉಮಾ ಕುಮಾರಿ, ಉಪಪ್ರಾಂಶುಪಾಲರು, ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ, ಸುಳ್ಯವಲಯ ಇವರುಗಳು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago