Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

13 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

14 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

16 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

20 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

20 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago