ಜಿಲ್ಲಾ ಮಟ್ಟದ ರಾಪಿಡ್ ಚೆಸ್ ಟೂರ್ನಮೆಂಟ್ ಸಮಾರೋಪ

December 15, 2019
9:54 PM

ಬೆಳ್ಳಾರೆ: ಕಲ್ಮಡ್ಕದ ಬಾಬ್ಬಿ ಫಿಷರ್ ಚೆಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಚೆಸ್ ಟೂರ್ನಮೆಂಟ್ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆಯ ಇಂಜಿನಿಯರ್ ಮಹಮ್ಮದ್, ಮುಖ್ಯ ಆರ್ಬಿಟರ್ ಸತ್ಯಪ್ರಸಾದ್ ಕೋಟೆ, ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ರಮೇಶ ಕೋಟೆ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ದೇಚಮ್ಮ ಉಪಸ್ಥಿತರಿದ್ದರು.

ವಿವಿಧ ವಿಭಾಗಗಳಲ್ಲಿ ಬಹುಮಾನ ವಿಜೇತರು:
ಹಿರಿಯರ ವಿಭಾಗ –
ಪ್ರಶಾಂತ್ ಜೆ.ನಾಯ್ಕ್
ದೀಪ್ತಿಲಕ್ಷ್ಮೀ ಕೆ
ಕೈಜೆನ್ ಎಸ್

15 ರ ವಯೋಮಿತಿ ವಿಭಾಗ ( ಹುಡುಗರು)
ಮನ್ವಿತ್.ಎಸ್
ಆಕಾಂಕ್ಷ್ ಯು.ಡಿ
ಶೆರ್ವಿನ್ ಡಿ’ಸೋಜಾ
(ಹುಡುಗಿಯರು)
ಆಶಿಕಾ ಎಂ
ಮೃದುಲಾ ಮಸ್ಕರೆಂಞಸ್
ತನುಶ್ರೀ

13 ರ ವಯೋಮಿತಿ (ಹುಡುಗರು)
ಆರ್ಯನ್ ರಾವ್
ಸ್ವಸ್ತಿಕ್ ಗೌಡ
ಅಮೋಘ ಯು.ಕೆ
(ಹುಡುಗಿಯರು)
ಮೃಣಾಲ್ ಮಸ್ಕರೆಂಞಸ್
ಪ್ರಾರ್ಥನಾ
ಸಾನ್ವಿ

11 ರ ವಯೋಮಿತಿ (ಹುಡುಗರು)
ಆರ್ಯನ್ ಕಾಮತ್
ಶಶಾಂಕ್ ಭಟ್
ಅಂಕಿತ್ ಕೆ.ಎಸ್
(ಹುಡುಗಿಯರು)
ವಂಧ್ಯಾ ಪ್ರಭು ಜಿ
ಜೆಸಿಕಾ ಜಾನ್ಸನ್
ನಿಯತಿ ಭಟ್

9 ರ ವಯೋಮಿತಿ ವಿಭಾಗ (ಹುಡುಗರು)
ಅಂಶುಲ್ ಪಣಿಕ್ಕರ್
ಶ್ರೀರಾಮ ಎಂ
ಆಯುಷ್ ಎಲ್ ರೈ
(ಹುಡುಗಿಯರು)
ಕೃತಿ ರೈ
ಅವನಿ ಡಿ.ಎಸ್
ಅಮೃತ ಸಿ

7 ರ ವಯೋಮಿತಿ ವಿಭಾಗ (ಹುಡುಗರು)
ಅಚಿಂತ್ಯ ಶರ್ಮಾ ಎ
ವಿರಾಟ್ ವಿ.ಪ್ರಭು
ಪ್ರಣವ್ ಹುಣಸಿಕಟ್ಟಿ
(ಹುಡುಗಿಯರು)
ಆಶ್ನಿ ಆರ್ ಜೋಗಿ
ಆದ್ಯ ಸಿ
ಆರಾಧ್ಯ ಯು ಡಿ

ಮುಖ್ಯ ಆರ್ಬಿಟರ್ ಪುತ್ತೂರಿನ ಜೀನಿಯಸ್ ಚೆಸ್ ಸ್ಕೂಲ್ ನ ಸತ್ಯಪ್ರಸಾದ್ ಕೋಟೆಯವರು ಟೂರ್ನಮೆಂಟ್ ನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ನೇತೃತ್ವದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲ್ಪಟ್ಟ ಈ ಟೂರ್ನಮೆಂಟ್ ಎಲ್ಲರ ಮೆಚ್ಚುಗೆ ಗಳಿಸಿತು. ಜಿಲ್ಲೆಯ ನೂರಮೂವತ್ತು ಸ್ಪರ್ಧಿಗಳು ವಿಭಾಗಗಳಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror