ಸುದ್ದಿಗಳು

ಜಿಲ್ಲಾ ಮಟ್ಟದ ರಾಪಿಡ್ ಚೆಸ್ ಟೂರ್ನಮೆಂಟ್ ಸಮಾರೋಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಕಲ್ಮಡ್ಕದ ಬಾಬ್ಬಿ ಫಿಷರ್ ಚೆಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಚೆಸ್ ಟೂರ್ನಮೆಂಟ್ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆಯ ಇಂಜಿನಿಯರ್ ಮಹಮ್ಮದ್, ಮುಖ್ಯ ಆರ್ಬಿಟರ್ ಸತ್ಯಪ್ರಸಾದ್ ಕೋಟೆ, ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ರಮೇಶ ಕೋಟೆ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ದೇಚಮ್ಮ ಉಪಸ್ಥಿತರಿದ್ದರು.

Advertisement

ವಿವಿಧ ವಿಭಾಗಗಳಲ್ಲಿ ಬಹುಮಾನ ವಿಜೇತರು:
ಹಿರಿಯರ ವಿಭಾಗ –
ಪ್ರಶಾಂತ್ ಜೆ.ನಾಯ್ಕ್
ದೀಪ್ತಿಲಕ್ಷ್ಮೀ ಕೆ
ಕೈಜೆನ್ ಎಸ್

15 ರ ವಯೋಮಿತಿ ವಿಭಾಗ ( ಹುಡುಗರು)
ಮನ್ವಿತ್.ಎಸ್
ಆಕಾಂಕ್ಷ್ ಯು.ಡಿ
ಶೆರ್ವಿನ್ ಡಿ’ಸೋಜಾ
(ಹುಡುಗಿಯರು)
ಆಶಿಕಾ ಎಂ
ಮೃದುಲಾ ಮಸ್ಕರೆಂಞಸ್
ತನುಶ್ರೀ

Advertisement

13 ರ ವಯೋಮಿತಿ (ಹುಡುಗರು)
ಆರ್ಯನ್ ರಾವ್
ಸ್ವಸ್ತಿಕ್ ಗೌಡ
ಅಮೋಘ ಯು.ಕೆ
(ಹುಡುಗಿಯರು)
ಮೃಣಾಲ್ ಮಸ್ಕರೆಂಞಸ್
ಪ್ರಾರ್ಥನಾ
ಸಾನ್ವಿ

Advertisement

11 ರ ವಯೋಮಿತಿ (ಹುಡುಗರು)
ಆರ್ಯನ್ ಕಾಮತ್
ಶಶಾಂಕ್ ಭಟ್
ಅಂಕಿತ್ ಕೆ.ಎಸ್
(ಹುಡುಗಿಯರು)
ವಂಧ್ಯಾ ಪ್ರಭು ಜಿ
ಜೆಸಿಕಾ ಜಾನ್ಸನ್
ನಿಯತಿ ಭಟ್

9 ರ ವಯೋಮಿತಿ ವಿಭಾಗ (ಹುಡುಗರು)
ಅಂಶುಲ್ ಪಣಿಕ್ಕರ್
ಶ್ರೀರಾಮ ಎಂ
ಆಯುಷ್ ಎಲ್ ರೈ
(ಹುಡುಗಿಯರು)
ಕೃತಿ ರೈ
ಅವನಿ ಡಿ.ಎಸ್
ಅಮೃತ ಸಿ

7 ರ ವಯೋಮಿತಿ ವಿಭಾಗ (ಹುಡುಗರು)
ಅಚಿಂತ್ಯ ಶರ್ಮಾ ಎ
ವಿರಾಟ್ ವಿ.ಪ್ರಭು
ಪ್ರಣವ್ ಹುಣಸಿಕಟ್ಟಿ
(ಹುಡುಗಿಯರು)
ಆಶ್ನಿ ಆರ್ ಜೋಗಿ
ಆದ್ಯ ಸಿ
ಆರಾಧ್ಯ ಯು ಡಿ

ಮುಖ್ಯ ಆರ್ಬಿಟರ್ ಪುತ್ತೂರಿನ ಜೀನಿಯಸ್ ಚೆಸ್ ಸ್ಕೂಲ್ ನ ಸತ್ಯಪ್ರಸಾದ್ ಕೋಟೆಯವರು ಟೂರ್ನಮೆಂಟ್ ನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ನೇತೃತ್ವದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲ್ಪಟ್ಟ ಈ ಟೂರ್ನಮೆಂಟ್ ಎಲ್ಲರ ಮೆಚ್ಚುಗೆ ಗಳಿಸಿತು. ಜಿಲ್ಲೆಯ ನೂರಮೂವತ್ತು ಸ್ಪರ್ಧಿಗಳು ವಿಭಾಗಗಳಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

2 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

3 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

3 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

3 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

13 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

13 hours ago