ಸುಳ್ಯ : ದ.ಕ.ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯರಾಗಿ ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪ್ರಸ್ತುತ ಸವಣೂರಿನಲ್ಲಿ ವಾಸ್ತವ್ಯ ಹೊಂದಿರುವ ಇಸ್ಮಾಯಿಲ್ ಕಾನಾವು ಅವರನ್ನು ಸರಕಾರ ನೇಮಕಗೊಳಿಸಿದೆ.
ಸುಳ್ಯ ಬಿಜೆಪಿ ಮಂಡಲ ಅಲ್ಪಸಂಖ್ಯಾಕ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದಾರೆ.
ಕಾನಾವು ಕನ್ಸ್ ಟ್ರಕ್ಷನ್ ಇದರ ಮಾಲಕರಾಗಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…