ಸುಳ್ಯ : ದ.ಕ.ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯರಾಗಿ ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪ್ರಸ್ತುತ ಸವಣೂರಿನಲ್ಲಿ ವಾಸ್ತವ್ಯ ಹೊಂದಿರುವ ಇಸ್ಮಾಯಿಲ್ ಕಾನಾವು ಅವರನ್ನು ಸರಕಾರ ನೇಮಕಗೊಳಿಸಿದೆ.
ಸುಳ್ಯ ಬಿಜೆಪಿ ಮಂಡಲ ಅಲ್ಪಸಂಖ್ಯಾಕ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದಾರೆ.
ಕಾನಾವು ಕನ್ಸ್ ಟ್ರಕ್ಷನ್ ಇದರ ಮಾಲಕರಾಗಿದ್ದಾರೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…