ಸುಳ್ಯ : ದ.ಕ.ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯರಾಗಿ ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪ್ರಸ್ತುತ ಸವಣೂರಿನಲ್ಲಿ ವಾಸ್ತವ್ಯ ಹೊಂದಿರುವ ಇಸ್ಮಾಯಿಲ್ ಕಾನಾವು ಅವರನ್ನು ಸರಕಾರ ನೇಮಕಗೊಳಿಸಿದೆ.
ಸುಳ್ಯ ಬಿಜೆಪಿ ಮಂಡಲ ಅಲ್ಪಸಂಖ್ಯಾಕ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದಾರೆ.
ಕಾನಾವು ಕನ್ಸ್ ಟ್ರಕ್ಷನ್ ಇದರ ಮಾಲಕರಾಗಿದ್ದಾರೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…