ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 12 ದಿನಗಳಿಂದ ದ ಕ ಜಿಲ್ಲೆ ಸುರಕ್ಷತೆಯ ಹಾದಿಯಲ್ಲಿದೆ.
ಇಲ್ಲಿಯವರೆಗೆ 682 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಈ ಪೈಕಿ 611 ಮಂದಿಯ ವರದಿ ನೆಗೆಟಿವ್ ಬಂದಿದೆ. ಗುರುವಾರದಂದು 24 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ 15 ಮಂದಿ ಬಿಡುಗಡೆ ಮಾಡಲಾಗಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಕೂಡಾ ಗುರುವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ.
ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಒಂದು ಪ್ರಕರಣ ಪತ್ತೆಯಾಗಿದೆ. ಕೇರಳದಲ್ಲಿ ಒಟ್ಟು 7 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಗುರುವಾರ ಒಟ್ಟು 36 ಹೊಸ ಪ್ರಕರಣ ದಾಖಲಾಗುವ ಮೂಲಕ ಒಟ್ಟು 315 ಕೊರೊನಾ ವೈರಸ್ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 82 ಮಂದಿ ಗುಣಮುಖರಾಗಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…