ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 12 ದಿನಗಳಿಂದ ದ ಕ ಜಿಲ್ಲೆ ಸುರಕ್ಷತೆಯ ಹಾದಿಯಲ್ಲಿದೆ.
ಇಲ್ಲಿಯವರೆಗೆ 682 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಈ ಪೈಕಿ 611 ಮಂದಿಯ ವರದಿ ನೆಗೆಟಿವ್ ಬಂದಿದೆ. ಗುರುವಾರದಂದು 24 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ 15 ಮಂದಿ ಬಿಡುಗಡೆ ಮಾಡಲಾಗಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಕೂಡಾ ಗುರುವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ.
ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಒಂದು ಪ್ರಕರಣ ಪತ್ತೆಯಾಗಿದೆ. ಕೇರಳದಲ್ಲಿ ಒಟ್ಟು 7 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಗುರುವಾರ ಒಟ್ಟು 36 ಹೊಸ ಪ್ರಕರಣ ದಾಖಲಾಗುವ ಮೂಲಕ ಒಟ್ಟು 315 ಕೊರೊನಾ ವೈರಸ್ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 82 ಮಂದಿ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…