ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹಾಗೂ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಬಳಿಕ ಡೆಂಘೆ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ ಮಂಗಳೂರು ಗುಜ್ಜರಕೆರೆಯ ಬಾಲಕಿ ಶ್ರದ್ಧಾ ಹಾಗೂ ಬಳ್ಳಾಲಭಾಗ್ ನ 8 ವರ್ಷದ ಬಾಲಕ ಕೃಶ್ ಇವರುಗಳ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರುಗಳಿಗೆ ಸಾಂತ್ವನ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ಪ್ರೇಮಾನಂದ್ ಶೆಟ್ಟಿ ಮುಂತಾದ ನಾಯಕರು ಜತೆಗಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…