ಸುಬ್ರಹ್ಮಣ್ಯ: ಕರಾವಳಿ ಜಿಲ್ಲೆಯಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಭಾರೀ ಮಳೆಯಿಂದ ಗುರುವಾರ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ.
ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಕುಮಾರಧಾರಾ ನದಿ ಸೇರಿದಂತೆ ಇತರ ನದಿಗಳು ಮತ್ತೆ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹರಿಯುವ ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…