ಪುತ್ತೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಬೆಳಗ್ಗೆ ಮಳೆಯಾಗಿದೆ. ಪುತ್ತೂರು , ಕಬಕ, ಬಲ್ನಾಡು ಸೇರಿದಂತೆ ವಿವಿದೆಡೆ ಉತ್ತಮ ಮಳೆಯಾದರೆ ಸುಳ್ಯ ತಾಲೂಕಿನ ಬೆಳ್ಳಾರೆ, ನಿಂತಿಕಲ್ಲು, ಎಣ್ಮೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕಡಬ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸುಮಾರು ಒಂದು ಗಂಟೆಯಷ್ಟು ಕಾಲ ಉತ್ತಮ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಕೃಷಿಕರು ತೊಂದರೆಗೆ ಒಳಗಾದರು. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಇಳೆ ತಂಪಾಯಿತು.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

