ಪುತ್ತೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಬೆಳಗ್ಗೆ ಮಳೆಯಾಗಿದೆ. ಪುತ್ತೂರು , ಕಬಕ, ಬಲ್ನಾಡು ಸೇರಿದಂತೆ ವಿವಿದೆಡೆ ಉತ್ತಮ ಮಳೆಯಾದರೆ ಸುಳ್ಯ ತಾಲೂಕಿನ ಬೆಳ್ಳಾರೆ, ನಿಂತಿಕಲ್ಲು, ಎಣ್ಮೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕಡಬ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸುಮಾರು ಒಂದು ಗಂಟೆಯಷ್ಟು ಕಾಲ ಉತ್ತಮ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಕೃಷಿಕರು ತೊಂದರೆಗೆ ಒಳಗಾದರು. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಇಳೆ ತಂಪಾಯಿತು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…