ಪುತ್ತೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಬೆಳಗ್ಗೆ ಮಳೆಯಾಗಿದೆ. ಪುತ್ತೂರು , ಕಬಕ, ಬಲ್ನಾಡು ಸೇರಿದಂತೆ ವಿವಿದೆಡೆ ಉತ್ತಮ ಮಳೆಯಾದರೆ ಸುಳ್ಯ ತಾಲೂಕಿನ ಬೆಳ್ಳಾರೆ, ನಿಂತಿಕಲ್ಲು, ಎಣ್ಮೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕಡಬ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸುಮಾರು ಒಂದು ಗಂಟೆಯಷ್ಟು ಕಾಲ ಉತ್ತಮ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಕೃಷಿಕರು ತೊಂದರೆಗೆ ಒಳಗಾದರು. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಇಳೆ ತಂಪಾಯಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…