ಸುಳ್ಯ: ಜಿಲ್ಲೆಯ ವಿವಿದೆಡೆ ಮಂಗಳವಾರ ಮಧ್ಯಾಹ್ನ ಮಳೆಯಾಗಿದೆ. ಸುಳ್ಯ ತಾಲೂಕಿನ ಕೆಲವು ಕಡೆ ತುಂತುರು ಮಳೆಯಾದರೆ ಪುತ್ತೂರಿನ ಹಿರೆಬಂಡಾಡಿ, ವಿಟ್ಲದ ಸಜಿಪ , ಪುತ್ತೂರಿನ ಕಬಕ , ಪುತ್ತೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆಯ ವೇಳೆಗೆ ಮಳೆಯಾಗುವ ಲಕ್ಷಣ ಇದೆ.
ಇಂದು ಮಡಿಕೇರಿ, ಸುಳ್ಯ, ಪುತ್ತೂರು, ವಿಟ್ಲ, ಕಾಸರಗೋಡು ಹಾಗೂ ದ ಕ ಗಡಿಭಾಗದಲ್ಲಿ ಸಂಜೆಯ ವೇಳೆಗೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
View Comments
good