ಸುಳ್ಯ: ಜಿಲ್ಲೆಯ ವಿವಿದೆಡೆ ಮಂಗಳವಾರ ಮಧ್ಯಾಹ್ನ ಮಳೆಯಾಗಿದೆ. ಸುಳ್ಯ ತಾಲೂಕಿನ ಕೆಲವು ಕಡೆ ತುಂತುರು ಮಳೆಯಾದರೆ ಪುತ್ತೂರಿನ ಹಿರೆಬಂಡಾಡಿ, ವಿಟ್ಲದ ಸಜಿಪ , ಪುತ್ತೂರಿನ ಕಬಕ , ಪುತ್ತೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆಯ ವೇಳೆಗೆ ಮಳೆಯಾಗುವ ಲಕ್ಷಣ ಇದೆ.
ಇಂದು ಮಡಿಕೇರಿ, ಸುಳ್ಯ, ಪುತ್ತೂರು, ವಿಟ್ಲ, ಕಾಸರಗೋಡು ಹಾಗೂ ದ ಕ ಗಡಿಭಾಗದಲ್ಲಿ ಸಂಜೆಯ ವೇಳೆಗೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
View Comments
good