ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆರು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಕೋಲಾರದ ಆರ್ಎನ್ ಜಾಲಪ್ಪ ಆಸ್ಪತ್ರೆ, ದೊಡ್ಡಬಳ್ಳಾಪುರದ ಸೋಮೇಶ್ವರ ನಗರದಲ್ಲಿರುವ ಹಾಗೂ ಮಗನ ಮನೆಯ ಮೇಲೂ ಐಟಿ ದಾಳಿ ನಡೆದಿದೆ.
ರಾಜಕೀಯ ದುರುದ್ದೇಶದಿಂದಲೇ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗಳು ನಡೆಯುತ್ತಿವೆ, ಬಿಜೆಪಿ ನಾಯಕರ ಮೇಲೆ ಐಟಿ ದಾಳಿ ಏಕೆ ಮಾಡಿಲ್ಲ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಐಟಿ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ಪರಮೇಶ್ವರ ಅವರು, ನಮ್ಮ ಸಂಸ್ಥೆಗಳಲ್ಲಿ ಏನಾದರೂ ತಪ್ಪುಗಳಿದ್ದರೆ ತಿಳಿಸಲಿ, ಕಾನೂನನ್ನು ಮೀರಿ ಏನಾದರೂ ವ್ಯವಹಾರ ನಡೆಸಿದ್ದಲ್ಲಿ ಅವರೇ ಬಹಿರಂಗಪಡಿಸುತ್ತಾರೆ ಎಂದು ತಿಳಿಸಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…