ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆರು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಕೋಲಾರದ ಆರ್ಎನ್ ಜಾಲಪ್ಪ ಆಸ್ಪತ್ರೆ, ದೊಡ್ಡಬಳ್ಳಾಪುರದ ಸೋಮೇಶ್ವರ ನಗರದಲ್ಲಿರುವ ಹಾಗೂ ಮಗನ ಮನೆಯ ಮೇಲೂ ಐಟಿ ದಾಳಿ ನಡೆದಿದೆ.
ರಾಜಕೀಯ ದುರುದ್ದೇಶದಿಂದಲೇ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗಳು ನಡೆಯುತ್ತಿವೆ, ಬಿಜೆಪಿ ನಾಯಕರ ಮೇಲೆ ಐಟಿ ದಾಳಿ ಏಕೆ ಮಾಡಿಲ್ಲ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಐಟಿ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ಪರಮೇಶ್ವರ ಅವರು, ನಮ್ಮ ಸಂಸ್ಥೆಗಳಲ್ಲಿ ಏನಾದರೂ ತಪ್ಪುಗಳಿದ್ದರೆ ತಿಳಿಸಲಿ, ಕಾನೂನನ್ನು ಮೀರಿ ಏನಾದರೂ ವ್ಯವಹಾರ ನಡೆಸಿದ್ದಲ್ಲಿ ಅವರೇ ಬಹಿರಂಗಪಡಿಸುತ್ತಾರೆ ಎಂದು ತಿಳಿಸಿದ್ದಾರೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…